ಬಿಪಿಎಲ್ ಎಪಿಎಲ್ ಎಎವೈ ರೇಷನ್ ಕಾರ್ಡ್ ಇದ್ದವರಿಗೆ ಬಂಪರ್ ಗಿಫ್ಟ್…ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೆ ಇರುವ ಕಾರಣದಿಂದಾಗಿ ಅಶಕ್ತತೆ ಇರುಳು ಕುರುಡು ತನದಂತಹ ರೋಗಗಳು ಬರಬಹುದಾಗಿದೆ ಅಲ್ಲದೆ ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳು ಅಪೌಷ್ಟಿಕತೆಗೆ ಬಲಿಯಾಗುತ್ತಾರೆ ಇದನ್ನು ತಪ್ಪಿಸಲು.

WhatsApp Group Join Now
Telegram Group Join Now

ಹೆಚ್ಚಿನ ಪೋಷಕಾಂಶದ ಅಗತ್ಯತೇ ಇರುತ್ತದೆ ಈ ನಿಟ್ಟಿನಲ್ಲಿ ಜನಸಾಮಾನ್ಯರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಿ ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಸಾರ್ವಜನಿಕ ವಿತರಣಾ ಪದ್ಧತಿಯ ಅನ್ನಭಾಗ್ಯ ಯೋಜನೆ ಅಡಿ ವಿತರಣೆ ಮಾಡಲಾಗುವ ಪ್ರತಿ ಐವತ್ತು ಕೆಜಿ ಹಕ್ಕಿಯ ಚೀಲದಲ್ಲಿ 1/2 ಕೆಜಿ ಎಷ್ಟು ಪೋಷಕಾಂಶ ಭರಿತ ಸಾರವರ್ತಿತ ಅಕ್ಕಿಯನ್ನು ಬೆರೆಸಿ ನ್ಯಾಯಬೆಲೆ.


ಅಂಗಡಿಯಲ್ಲಿ ಹಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ ಸಾರವರ್ದಿತಗೊಳಿಸಿರುವ ಅಕ್ಕಿಯಲ್ಲಿ ಕೆಲವೊಂದು ಅಕ್ಕಿಯ ಕಾಳುಗಳು ಒಳಪಿನಿಂದ ನೋಡಲು ಪ್ಲಾಸ್ಟಿಕ್ ರೀತಿಯಲ್ಲಿ ಕಾಣಿಸುತ್ತಿದ್ದು ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ವಿತರಣೆ ಮಾಡಲಾಗುತ್ತಿರುವ ಸಾರವರ್ದಿತ ಅಕ್ಕಿಯನ್ನ ಉಪಯೋಗಿಸಿ ಆರೋಗ್ಯವಂತರಾಗಲು ಕೋರಿದೆ ಸಾರ್ವಜನಿಕ.

ವಿತರಣ ಪದ್ಧತಿಯಡಿ ಬಿಡುಗಡೆ ಮಾಡುವ ಅಕ್ಕಿಯನ್ನು ಸ್ವಂತಕ್ಕೆ ಉಪಯೋಗಿಸ ತಕ್ಕದ್ದು ಕಳ್ಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಅಂತಹ ಕುಟುಂಬಕ್ಕೆ ನೀಡಿದ ಬಿಪಿಎಲ್ ಪಡಿತರ ಚೀಟಿಯನ್ನ ರದ್ದುಪಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ.

ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ವಿನೋದ್ ಕುಮಾರ್ ಹೆಗ್ಗಡೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ತಪ್ಪದೆ ಕೆಳಗಿನ ವಿಡಿಯೋವನ್ನು ವೀಕ್ಷಿಸಿ.

By god