ಮನೆಗೆ ದಾರಿದ್ರೆ ಬರಲು ಕಾರಣಗಳು
ಮನೆಗೆ ದಾರಿದ್ರ್ಯ ಬರಲು ನಾವು ತಿಳಿದು ತಿಳಿಯದೆ ಮಾಡುವ ಈ 30 ತಪ್ಪುಗಳೇ ಕಾರಣ. ಒಂದು ಊಟ ಮಾಡುವ ವೇಳೆಗೆ ಅನಾವಶ್ಯಕವಾಗಿ ಯೋಚನೆಗಳನ್ನು ಮಾಡುತ್ತ ತಟ್ಟೆಯ ಮುಂದೆ ಕಣ್ಣೀರು ಹಾಕಬಾರದು. ಎರಡು ಹೆಣ್ಣು ಮಕ್ಕಳು ತಟ್ಟೆಯನ್ನು ನೆಲದ ಮೇಲೆ ಇಟ್ಟು ಊಟವನ್ನು ಮಾಡುವುದಿಲ್ಲ. ಬದಲಾಗಿ ತೊಡೆಯ ಮೇಲೆ ಇಟ್ಟುಕೊಂಡು ಊಟವನ್ನು ಮಾಡುತ್ತಾರೆ.
ಹೀಗೆ ಮಾಡಬಾರದು. ಇದನ್ನು ರೋಗಿಗಳುನಿ ಶಕ್ತಿಯಾಗಿದ್ದವರು. ತೊಡೆಯ ಮೇಲೆ ಇಟ್ಟು ಊಟವನ್ನು ಮಾಡುತ್ತಾರೆ. ಆದ್ದರಿಂದ ಊಟದ ತಟ್ಟೆಯನ್ನು ನೆಲದ ಮೇಲೆ ಇಟ್ಟು ಊಟವನ್ನು ಮಾಡಿ ಮೂರು ಮನೆಯ ಆವರಣದಲ್ಲಿ ಒಣಗಿದ ಗಿಡಗಳು ಇಡಬೇಡಿ. ಇದರಿಂದ ಮನಸ್ಸಿನಲ್ಲಿ ಖಿನ್ನತೆ ಉಂಟಾಗುವ ಸಂಭವ ಹೆಚ್ಚು. ನಾಲ್ಕು ಮನೆಯ ಗೃಹಿಣಿಯ ಹಿಮ್ಮಡಿ ಒಡೆದಿದ್ದರೆ ಅಂತಹ ಮನೆಯಲ್ಲಿ ಲಕ್ಷ್ಮೀದೇವಿ ನೆಲೆಸುವುದಿಲ್ಲ. ಐದು ಕುಲ ದೇವರಿಗೆ ವರ್ಷಕ್ಕೊಮ್ಮೆಯಾದರೂ ಕಾಣಿಕೆ ಹಾಕದೇ ಇದ್ದರೆ ಖಂಡಿತವಾಗಿ ಮನೆಗೆ ಏಳಿಗೆ ಇರುವುದಿಲ್ಲ.
![](https://ondvishya.com/wp-content/uploads/2024/02/20240204_220759-scaled.jpg)
ಆರು ಸಾಧ್ಯವಾದಷ್ಟು ದೇವರಿಗೆ. ಮನೆಯ ಹೂಗಳನ್ನೇ ಅರ್ಪಿಸಲು ಪ್ರಯತ್ನ ಮಾಡಿ ಹೊರಗಡೆಯಿಂದ ತಂದ ಹೂವಿಗೆ ಮನೆಯ ನೀರನ್ನು ಸಿಂಪಡಿಸಬೇಕು. ಶುದ್ಧ ಮಾಡಿ ನಂತರ ಉಪಯೋಗಿಸಬೇಕು. ಏಳು ನಿಂತ ಗಡಿಯಾರವೂ ಅಶುಭ ಲಕ್ಷಣ. ಇದನ್ನು ಕೂಡಲೇ ಸರಿಪಡಿಸುವುದು ಉತ್ತಮ. ಎಂಟು ಮುಖ್ಯ ದ್ವಾರದ ಮುಂದೆ ಇರುವ ಮೆಟ್ಟಿಲುಗಳು ಬೆಸ ಸಂಖ್ಯೆಯಲ್ಲಿ ಇರಬೇಕು. ಇದು ರಸ್ತೆಗಿಂತ ಸ್ವಲ್ಪ ಎತ್ತರವಾಗಿರಬೇಕು. ಒಂಬತ್ತು ಮನೆಯಲ್ಲಿ ಹಿರಿಯರಿಗೆ ಮತ್ತು ತಂದೆತಾಯಿಗೆ. ಕಾಲುಮುಟ್ಟಿ ನಮಸ್ಕಾರ ಮಾಡುವ ಪದ್ಧತಿಯನ್ನು ಮಕ್ಕಳಲ್ಲಿ ಬೆಳೆಸಿ ಹೆತ್ತವರಿಗೆ ಇದರ ಅವಶ್ಯಕತೆ ಇಲ್ಲದೆ ಇರಬಹುದು. ಆದರೆ ಹೆತ್ತವರ ಆಶೀರ್ವಾದವು ಮಕ್ಕಳನ್ನು ನಿರಂತರ ರಕ್ಷಿಸಲು ಇದು ಅತ್ಯಂತ ಸಹಕಾರಿ.
10, ದೇವರ ಕೋಣೆಯಲ್ಲಿ ಒಂಟಿ ದೀಪ ಉರಿಸಬಾರದು. ಸಣ್ಣ ದೀಪವಾದರೂ ಅಡ್ಡಿ ಇಲ್ಲ, ಎರಡು ದೀಪಗಳನ್ನು ಇಡಿ 11 ಚಾಪೆ ಬಳಸುತ್ತಿದ್ದರೆ ಮಗುಚಿ ಹಾಕಬಾರದು. 12 ಸಂಜೆ ಗುಡಿಸಿದ ಕಸವನ್ನು ಹೊರಗೆ ಹಾಕಬಾರದು. 13. ಯಾವುದೇ ಹೊಸ ಬಟ್ಟೆ ಅಥವಾ ಒಡವೆಗಳನ್ನು ತಂದರೆ ಮೊದಲು ದೇವರ ಸನ್ನಿಧಾನದಲ್ಲಿ ಇಟ್ಟು ನಂತರ ತೆಗೆದು ಕೊಳ್ಳಬೇಕು. 14 ಕುಲ ದೇವರಿಗೆ ಇಷ್ಟ ದೇವರಿಗೆ ಮನೆಯ ಎಲ್ಲ ಶುಭಕಾರ್ಯಗಳಲ್ಲಿ ಕಾಣಿಕೆಯನ್ನು ತೆಗೆದು ಇಡುವುದನ್ನು ರೂಢಿ ಮಾಡಿ
15, ಜೇಡರಬಲೆ ಮನೆಯಲ್ಲಿ ಕಟ್ಟಿದರೆ ತಕ್ಷಣ ನಿವಾರಿಸಿ ಅದು ಅಶುಭ ತರುವ ಸಂಕೇತ. ಮನೆಯನ್ನು ಎಷ್ಟು ಶುಚಿಯಾಗಿ ಇಟ್ಟುಕೊಳ್ಳುತ್ತೇವೆಯೋ ಅಷ್ಟು ದೈವಿಕ ಕಳೆ ವೃದ್ಧಿಸುವುದು. 16 ಮನೆಯ ಯಾವುದೇ ಜಾಗದಲ್ಲಿ ಪಾರಿವಾಳಗಳು ಮನೆ ಮಾಡಿದರೆ ಅದು ಕಷ್ಟಗಳು ಎದುರಾಗುವ ಸಂಕೇತ. ಅವುಗಳ ಪ್ರಾಣ ಹಾನಿ ಆಗದಂತೆ ಅಲ್ಲಿಂದ ಓಡಿಸಬೇಕು. 17. ಜೇನಿನ ಗೂಡು ಮನೆಯಲ್ಲಿ ಕಟ್ಟಬಾರದು. ಸಾಧ್ಯವಾದಷ್ಟು ಮನೆಯೊಳಗೆ ಯಾವುದೇ ಜೀವಿಗಳಿಗೆ ಜೀವ ಹಾನಿ ಮಾಡಬೇಡಿ.
18, ಬಾವಲಿಗಳು ಮನೆಯ ಸರಹದ್ದಿನಲ್ಲಿ ವಾಸ ಮಾಡದಂತೆ ಎಚ್ಚರ ವಹಿಸಿ 19 ಹಿರಿಯರು ನಂಬಿಕೊಂಡು ಬಂದ. ದಿವಿಗಳಿಗೆ ಅವರದ್ದೇ ಆದ ಸಂಪ್ರದಾಯಗಳಿಗೆ ಗೌರವ ತೋರಿಸುವುದು ನಮ್ಮ ಆದ್ಯಕರ್ತವ್ಯ. 20 ಉತ್ತರ ದಿಕ್ಕಿಗೆ ತಲೆಮಾಡಿ ಮಲಗಬಾರದು. ದಕ್ಷಿಣ ದಿಕ್ಕಿಗೆ ಮುಖ ನಿರಂತರ ಕುಳಿತುಕೊಳ್ಳುವ ವ್ಯವಸ್ಥೆ ಇರಬಾರದು. 21 ಬರೀ ನೆಲದಲ್ಲಿ ಮಲಗೋದುದಾಗಲ್ಲಿ ಹರಿದ ವಸ್ತ್ರಗಳನ್ನು ಧರಿಸುವುದ ಆಗಲಿ ಮಾಡಬಾರದು. 22 ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪ ಬೆಳಗುವ ಅಭ್ಯಾಸ ರೂಢಿ ಮಾಡಿ ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋವನ್ನು ವೀಕ್ಷಿಸಿ.