ಮನೆಯಲ್ಲಿ ದಾರಿದ್ರ್ಯ ಬರಲು ನಾವು ತಿಳಿದೋ ತಿಳಿಯದೆಯೋ ಮಾಡಿದ ಈ ತಪ್ಪುಗಳೆ ಕಾರಣ
ಮನೆಗೆ ದಾರಿದ್ರ್ಯ ಬರಲು ನಾವು ತಿಳಿದು ತಿಳಿಯದೆ ಮಾಡುವ ಈ 30 ತಪ್ಪುಗಳೇ ಕಾರಣ. ಒಂದು ಊಟ ಮಾಡುವಾಗ ಅನಾವಶ್ಯಕವಾಗಿ ಯೋಜನೆಗಳು ಮಾಡಿ ತಟ್ಟೆಯ ಮುಂದೆ ಕಣ್ಣೀರು ಹಾಕುವುದು ಒಳ್ಳೆಯದಲ್ಲ. ಊಟ ಮಾಡುವಾಗ ನಿರಾಳ ಮನಸ್ಥಿತಿ ಇರಬೇಕು. ಎರಡು ಹೆಣ್ಣು ಮಕ್ಕಳು ತಟ್ಟೆಯನ್ನು ನೆಲದ ಮೇಲೆ ಇಟ್ಟು ಊಟವನ್ನು ಮಾಡದೇ ಬದಲಾಗಿ ತೊಡೆಯ ಮೇಲೆ ಇಟ್ಟುಕೊಂಡು ಊಟವನ್ನು ಮಾಡಿದರೆ ಹೀಗೆ ಮಾಡಬಾರದು. ತೊಡೆಯ ಮೇಲೆ ಇಟ್ಟು ಊಟವನ್ನು ಮಾಡುತ್ತಾರೆ.
ಆದ್ದರಿಂದ ಊಟದ ತಟ್ಟೆಯನ್ನು ನೆಲದ ಮೇಲೆ ಇಟ್ಟು ಕುಳಿತು ಕೊಂಡು ಊಟ ಮಾಡಬೇಕು. ಮೂರು ಮನೆಯಲ್ಲಿ ಹಿರಿಯರಿಗೆ ಮತ್ತು ತಂದೆ ತಾಯಿಯರಿಗೆ ಕಾಲು ಮುಟ್ಟಿ ನಮಸ್ಕಾರ ಮಾಡುವ ಪದ್ಧತಿಯನ್ನು ಮಕ್ಕಳಲ್ಲಿ ಬೆಳೆಸಿ ಹೆತ್ತವರಿಗೆ ಇದರ ಅವಶ್ಯಕತೆ ಇಲ್ಲದೆ ಇರಬಹುದು. ಆದರೆ ಹೆತ್ತವರ ಆಶೀರ್ವಾದವು. ಮಕ್ಕಳನ್ನು ನಿರಂತರ ರಕ್ಷಿಸಲು ಇದು ಅತ್ಯಂತ ಸಹಕಾರಿ. ನಾಲ್ಕು ಕಿರಿಯರು ನಂಬಿಕೊಂಡು ಬಂದ ದೈವಗಳಿಗೆ ಅವರದೇ ಆದ ಸಂಪ್ರದಾಯಗಳಿಗೆ ಗೌರವ ತೋರಿಸುವುದು ನಮ್ಮ ಆದ್ಯ ಕರ್ತವ್ಯ.
![](https://ondvishya.com/wp-content/uploads/2024/03/20240204_220759-scaled.jpg)
ಐದು, ನೀವು ಮಲಗುವ ಕೋಣೆಯಲ್ಲಿ ಕನ್ನಡಿ ಇಟ್ಟುಕೊಳ್ಳಬೇಡಿ. ಒಂದು ವೇಳೆ ಕನ್ನಡಿ ತೆಗೆದುಹಾಕಲು ಸಾಧ್ಯವಿಲ್ಲವೆಂದಾದರೆ ನಿಮ್ಮ ಮುಖ ಕಾಣದಂತೆ ಕನ್ನಡಿಯನ್ನ ಬಟ್ಟೆಯಿಂದ ಮುಚ್ಚಿ ರಾತ್ರಿ ಹೊತ್ತಿನಲ್ಲಿ ಕನ್ನಡಿ ನೋಡುವುದು ಅಷ್ಟು ಒಳ್ಳೆಯದಲ್ಲ. ಆರು ಆಹಾರ ಸೇವಿಸಿದ ನಂತರ ಎಂಜಲು ಮುಸುರೆಗಳನ್ನು ತುಂಬಾ ಕಾಲ ಹಾಗೆ ತೊಳೆಯದೆ ಇಡಬೇಡಿ. ಏಳು, ಸಾಧ್ಯವಾದಷ್ಟು ದೇವರಿಗೆ ಮನೆಯ ಹೂಗಳನ್ನೇ ಅರ್ಪಿಸಲು ಪ್ರಯತ್ನ ಮಾಡಿ ಹೊರಗಡೆಯಿಂದ ತಂದ ಹೂವಿಗೆ ಮನೆಯ ನೀರನ್ನು ಸಿಂಪಡಿಸಬೇಕು. ಶುದ್ಧ ಮಾಡಿ ನಂತರ ಉಪಯೋಗಿಸಬೇಕು.
ಎಂಟು, ನಿಂತ ಗಡಿಯಾರವೂ ಅಶುಭ ಲಕ್ಷಣ. ಇದನ್ನು ಕೂಡಲೇ ಸರಿಪಡಿಸುವುದು ಉತ್ತಮ. ಒಂಬತ್ತು ಒಡೆದಿರುವ ಅಥವಾ ಬಿರುಕು ಬಿಟ್ಟಿರುವ ಕನ್ನಡಿ ಇಡಬೇಡಿ. ಅದು ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸುತ್ತದೆ. 10 ಯಾವುದೇ ಹೊಸ ಬಟ್ಟೆ ಅಥವಾ ಒಡವೆಗಳನ್ನು ತಂದರೆ ಮೊದಲು ದೇವರ ಸನ್ನಿಧಾನದಲ್ಲಿಟ್ಟು ತೆಗೆದುಕೊಳ್ಳಬೇಕು. 11 ಚಾಪೆ ಬಳಸುತ್ತಿದ್ದರೆ ಮುಗುಚಿ ಹಾಕಬಾರದು. 12 ಸಂಜೆ ಗುಡಿಸಿದ ಕಸವನ್ನು ಹೊರಗೆ ಹಾಕಬಾರದು.
13, ದೇವರ ಕೋಣೆಯಲ್ಲಿ ಒಂಟಿ ದೀಪ ಉರಿಸಬಾರದು. ಸಣ್ಣ ದೀಪವಾದರೂ ಅಡ್ಡಿ ಇಲ್ಲ. ಎರಡು ದೀಪಗಳನ್ನು ಇಡಿ. 14 ಕುಲ ದೇವರಿಗೆ ಇಷ್ಟ ದೇವರಿಗೆ ಮನೆಯ ಎಲ್ಲ ಶುಭಕಾರ್ಯಗಳಲ್ಲಿ ಕಾಣಿಕೆಯನ್ನು ತೆಗೆದು ಇಡುವುದನ್ನು ರೂಢಿ ಮಾಡಿ 15 ಜೇಡರಬಲೆ ಮನೆಯಲ್ಲಿ ಕಟ್ಟಿದರೆ ತಕ್ಷಣ ತೆಗೆಯಿರಿ. ಅದು ಅಶುಭ ತರುವ ಸಂಕೇತ. ಮನೆಯನ್ನು ಎಷ್ಟು ಶುಚಿಯಾಗಿ ಇಟ್ಟುಕೊಳ್ಳುತ್ತೇವೆ. ಅಷ್ಟು ದೈವಿಕ ಕಳೆ ಮುದ್ರಿಸುವುದು.
16, ಮನೆಯ ಯಾವುದೇ ಜಾಗದಲ್ಲಿ ಪಾರಿವಾಳಗಳು ಮನೆ ಮಾಡಿದರೆ ಅದು ಕಷ್ಟಗಳು ಎದುರಾಗುವ ಸಂಕೇತ. ಅವುಗಳ ಪ್ರಾಣ ಹಾನಿ ಆಗದಂತೆ ಅಲ್ಲಿಂದ ಓಡಿಸಬೇಕು. 17, ಜೇನಿನ ಗೂಡು ಮನೆಯಲ್ಲಿ ಕಟ್ಟಬಾರದು. ಸಾಧ್ಯವಾದಷ್ಟು ಮನೆಯೊಳಗೆ ಯಾವುದೇ ಜೀವಿಗಳಿಗೆ ಜೀವ ಹಾನಿ ಮಾಡಬೇಡಿ. 18, ಬಾವಲಿಗಳು ಮನೆ ಸರಹದ್ದಿನಲ್ಲಿ ವಾಸ ಮಾಡದಂತೆ ಎಚ್ಚರ ವಹಿಸಿ 19, ಮನೆಯ ಯಾವುದೇ ಸ್ಥಳದ ನಲ್ಲಿಯಲ್ಲಿ ನೀರು ನಿರಂತರಸುವಿಕೆ ಇರಬಾರದು. ಅದರಿಂದ ಹಣ ಜಾಸ್ತಿ ಖರ್ಚಾಗುವ ಸಂಭವ. 20, ಉತ್ತರ ದಿಕ್ಕಿಗೆ ತಲೆಮಾಡಿ ಮಲಗಬಾರದು. ದಕ್ಷಿಣ ದಿಕ್ಕಿಗೆ ಮುಖ ಮಾಡಿ ನಿರಂತರ ಕುಳಿತುಕೊಳ್ಳುವ ವ್ಯವಸ್ಥೆ ಇರಬಾರದು. 21, ಬರೀ ನೆಲದಲ್ಲಿ ಮಲಗೋದುದ್ದಾಗಲೇ ಹರಿದ ವಸ್ತ್ರಗಳನ್ನು ಧರಿಸುವುದು ಮಾಡಬೇಡಿ. 22, ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪ ಬೆಳಗುವ ಅಭ್ಯಾಸ ರೂಢಿ ಮಾಡಿ ಇದರಿಂದ ಮನೆಯಲ್ಲಿ ಸಾತ್ವಿಕ ವಾತಾವರಣ ವೃದ್ಧಿಯಾಗುತ್ತದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋವನ್ನು ವೀಕ್ಷಿಸಿ